ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ: ರೈತರು ಫುಲ್ ಖುಷ್!

ಕೊಪ್ಪಳ:- ರೈತರಿಗೆ ಗುಡ್​ನ್ಯೂಸ್ ಸಿಕ್ಕಿದ್ದು, ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ ಆಗಿದ್ದು, ಸಿಹಿ ಹಂಚಿ ಸಂಭ್ರಮಿಸಲಾಗಿದೆ. ಪಾಕಿಸ್ತಾನಿ ಹಿಂದೂಗಳಿಗೆ ಭಾರತೀಯ ಪೌರತ್ವ ನೀಡಲು ಒಪ್ಪಿಗೆ: ಕೇಂದ್ರ ಸಚಿವ ಅಮಿತ್ ಶಾ! ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ … Continue reading ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ: ರೈತರು ಫುಲ್ ಖುಷ್!