Bigg Impact: ನಮ್ಮ ಮೆಟ್ರೋದಲ್ಲಿ ಗಲೀಜು ಬಟ್ಟೆ ಹಾಕಿದ್ದ ಎಂದು ರೈತನಿಗೆ ಅಪಮಾನ: ವರದಿ ಬಳಿಕ BMRCL ಸಿಬ್ಬಂದಿ ವಜಾ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL   ಭದ್ರತಾ ಮೇಲ್ವಿಚಾರಕನನ್ನು  ವಜಾ ಮಾಡಲಾಗಿದೆ. ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದ್ದು ಆ ನಂತರ  ಈ ಕುರಿತು ವರದಿ ಮಾಡಿದ ಬಳಿಕ ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವಾಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೆಟ್ರೋ ಒಳಗೆ ರೈತನನ್ನು ಬಿಡದ ಭದ್ರತಾ ಮೇಲ್ವಿಚಾರಕನನ್ನು ಕೂಡಲೇ ವಜಾಗೊಳಿಸಲಾಗಿದೆ. ಈ … Continue reading Bigg Impact: ನಮ್ಮ ಮೆಟ್ರೋದಲ್ಲಿ ಗಲೀಜು ಬಟ್ಟೆ ಹಾಕಿದ್ದ ಎಂದು ರೈತನಿಗೆ ಅಪಮಾನ: ವರದಿ ಬಳಿಕ BMRCL ಸಿಬ್ಬಂದಿ ವಜಾ!