ಎಐಸಿಸಿ ಅಧ್ಯಕ್ಷರ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ಜಾಮೀನು!

ರಾಯಚೂರು:- ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್ ಗೆ ಸಂಬಧಪಟ್ಟಂತೆ ಸೂಲಿಬೆಲೆಗೆ ಜಾಮೀನು ಮಂಜೂರಾಗಿದೆ. ಗೃಹಲಕ್ಷ್ಮೀ ಹಣಕ್ಕೆ ಕಾಯುತ್ತಿರುವ ಮಹಿಳೆಯರಿಗೆ ಗುಡ್​ನ್ಯೂಸ್ ಕೊಟ್ಟ ಸರ್ಕಾರ! ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ‌ ಅಪಮಾನಕರ ಭಾಷಣ ಪ್ರಕರಣಕ್ಕೆ ಸಂಬಂಧಿಸಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಹಿನ್ನೆಲೆ ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ … Continue reading ಎಐಸಿಸಿ ಅಧ್ಯಕ್ಷರ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ಜಾಮೀನು!