ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಪರಿಚಯ- ಗೋವಿಂದ ಜೋಶಿ
ಹುಬ್ಬಳ್ಳಿ : ವಿಶ್ವ ಯೋಗ ದಿನಾಚರಣೆ ಒಂದೇ ದಿನಕ್ಕೆ ಸೀಮೀತ ಬೇಡ ಇದು ನಿರಂತರವಾಗಿ ನಡೆಯಬೇಕು. ಯೋಗ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಪ್ರಧಾನಿ ನರೇಂದ್ರ ಮೋದಿ ಪರಿಚಯಿಸಿದ ಯೋಗವನ್ನು ಇಡೀ ಜಗತ್ತು ಅಪ್ಪಿಕೊಂಡಿದೆ ಎಂದು ಕ್ಷಮತಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹೇಳಿದರು. ಇಲ್ಲಿನ ದೇಶಪಾಂಡೆ ನಗರ ಜಿಮ್ನಾ ಮೈದಾನದಲ್ಲಿ ಕ್ಷಮತಾ ಸಂಸ್ಥೆ, ಜಿಮ್ಾನಾ ಅಸೋಶಿಯೇಶನ್ ಹಾಗೂ ಧಮ್ಮೋಸ್ಮಿ ಯೋಗ ಕೇಂದ್ರದ ಸಹಯೋಗದಲ್ಲಿಂದು ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. … Continue reading ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಪರಿಚಯ- ಗೋವಿಂದ ಜೋಶಿ
Copy and paste this URL into your WordPress site to embed
Copy and paste this code into your site to embed