ಯಾದಗಿರಿ ಪಿಎಸ್ಐ ಸಾವು ಪ್ರಕರಣದ ತನಿಖೆ CID ಹೆಗಲಿಗೆ: ರಾಜ್ಯ ಸರ್ಕಾರದ ಆದೇಶ!

ಬೆಂಗಳೂರು:- ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್​ ಗೆ ಸಂಬಧಪಟ್ಟಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. Breaking News: ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯುವಕ ಸೂಸೈಡ್! ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್​ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ … Continue reading ಯಾದಗಿರಿ ಪಿಎಸ್ಐ ಸಾವು ಪ್ರಕರಣದ ತನಿಖೆ CID ಹೆಗಲಿಗೆ: ರಾಜ್ಯ ಸರ್ಕಾರದ ಆದೇಶ!