ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಚುರುಕು; ಧಾರವಾಡಕ್ಕೆ ಹಠಾತ್ ಭೇಟಿ ಕೊಟ್ಟ CBI!

ಧಾರವಾಡ:- ಯೋಗೀಶಗೌಡ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಸಿಬಿಐ ದಿಢೀರ್​ ಫೀಲ್ಡಿಗಿಳಿದಿದ್ದು, ಹಲವರಿಗೆ ನಡುಕ ಶುರುವಾಗಿದೆ. ಈಗಾಗಲೇ ಈ ಕೇಸ್​ನ ವಿಚಾರಣೆ ನ್ಯಾಯಾಲಯದಲ್ಲಿದ್ದು, ಈಗ ನ್ಯಾಯಾಲಯಕ್ಕೆ ಸಾಕ್ಷಿಗಳನ್ನು ಹಾಜರುಪಡಿಸುವುದಕ್ಕೆ ಸಿಬಿಐ ಫೀಲ್ಡ್​ಗೆ ಇಳಿದಿದೆ. ಇದರಿಂದಾಗಿ ಆರೋಪಿಗಳ ಎದೆಯಲ್ಲಿ ಈಗ ಢವಢವ ಶುರುವಾಗಿದೆ. ಪೀರಿಯಡ್ ಸಮಸ್ಯೆ ನಿವಾರಣೆಗೆ ಯೋಗ ಸಹಕಾರಿ ಆಗುತ್ತಾ!? 2016 ಜೂನ್ 15ರಂದು ಸಪ್ತಾಪುರ ಬಡಾವಣೆಯ ತಮ್ಮದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶಗೌಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ಇದೊಂದು ಜಮೀನು ವಿವಾದದ ಕೇಸ್ … Continue reading ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಚುರುಕು; ಧಾರವಾಡಕ್ಕೆ ಹಠಾತ್ ಭೇಟಿ ಕೊಟ್ಟ CBI!