ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಚುರುಕು; ಧಾರವಾಡಕ್ಕೆ ಹಠಾತ್ ಭೇಟಿ ಕೊಟ್ಟ CBI!
ಧಾರವಾಡ:- ಯೋಗೀಶಗೌಡ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಸಿಬಿಐ ದಿಢೀರ್ ಫೀಲ್ಡಿಗಿಳಿದಿದ್ದು, ಹಲವರಿಗೆ ನಡುಕ ಶುರುವಾಗಿದೆ. ಈಗಾಗಲೇ ಈ ಕೇಸ್ನ ವಿಚಾರಣೆ ನ್ಯಾಯಾಲಯದಲ್ಲಿದ್ದು, ಈಗ ನ್ಯಾಯಾಲಯಕ್ಕೆ ಸಾಕ್ಷಿಗಳನ್ನು ಹಾಜರುಪಡಿಸುವುದಕ್ಕೆ ಸಿಬಿಐ ಫೀಲ್ಡ್ಗೆ ಇಳಿದಿದೆ. ಇದರಿಂದಾಗಿ ಆರೋಪಿಗಳ ಎದೆಯಲ್ಲಿ ಈಗ ಢವಢವ ಶುರುವಾಗಿದೆ. ಪೀರಿಯಡ್ ಸಮಸ್ಯೆ ನಿವಾರಣೆಗೆ ಯೋಗ ಸಹಕಾರಿ ಆಗುತ್ತಾ!? 2016 ಜೂನ್ 15ರಂದು ಸಪ್ತಾಪುರ ಬಡಾವಣೆಯ ತಮ್ಮದೇ ಮಾಲೀಕತ್ವದ ಉದಯ್ ಜಿಮ್ನಲ್ಲಿ ಯೋಗೀಶಗೌಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ಇದೊಂದು ಜಮೀನು ವಿವಾದದ ಕೇಸ್ … Continue reading ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಚುರುಕು; ಧಾರವಾಡಕ್ಕೆ ಹಠಾತ್ ಭೇಟಿ ಕೊಟ್ಟ CBI!
Copy and paste this URL into your WordPress site to embed
Copy and paste this code into your site to embed