ತುಮಕೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿ – 16 ಮಂದಿ ಗಡಿಪಾರು!

ತುಮಕೂರು:- 2024 ರ ಲೋಕಸಭಾ ಚುನಾವಣಾ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂದಾಗಿದ್ದಾರೆ. Breaking: ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ತಾಯಿ ಹಾಗೂ ಇಬ್ಬರು ಮಕ್ಕಳು! ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ 16 ಮಂದಿ ಜಿಲ್ಲೆಯಿಂದ ಗಡಿಪಾರು ಮಾಡಿ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಯಿಂದ ಆದೇಶ ಹೊರಡಿಸಿದ್ದಾರೆ. ತಿಪಟೂರು ನಗರ ಠಾಣಾ ವ್ಯಾಪ್ತಿಯ ಸಲ್ಮಾನ್ ಖಾನ್ @ ಸಲೇಮಾನ್, ಚೇತನ್ ಬಿ.ಆರ್, ತಿಪಟೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಶಶಿಧರ್, … Continue reading ತುಮಕೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿ – 16 ಮಂದಿ ಗಡಿಪಾರು!