ಇಂದಿನ IPL ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಮೊದಲ ಜಯ ಸಾಧಿಸುವ ಗುರಿ ಹೊಂದಿದೆ.
ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎದುರಾಯ್ತು ಸಂಕಷ್ಟ!
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮೊದಲೆರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ ಸೋಮವಾರ ತಮ್ಮ ತವರು ಮೈದಾನದಲ್ಲಿ ಇನ್ ಫಾರ್ಮ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ. ಇತ್ತ ಬಲಿಷ್ಠ ತಂಡಗಳನ್ನು ಮಣಿಸಿರುವ ರಾಜಸ್ಥಾನ್ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ತವಕದಲ್ಲಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)