ನಾಳೆ ಬೆಂಗಳೂರಲ್ಲಿ IPL ಪಂದ್ಯ – ಗೆಲುವಿನ ಓಟ ಮುಂದುವರಿಸುತ್ತಾ RCB!
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಆರ್ಸಿಬಿ- ಕೆಕೆಆರ್ ಪಂದ್ಯ ನಡೆಯಲಿದ್ದು, ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಹಳೆಯ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ಇರಾದೆಯಲ್ಲಿವೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಮತಟ್ಟಾಗಿದ್ದು ಬ್ಯಾಟಿಂಗ್ಗೆ ಅನುಕೂಲಕರವಾಗಿದೆ. ಆದರೆ ವೇಗಿಗಳು ಹೊಸ ಚೆಂಡಿನೊಂದಿಗೆ ಹೆಚ್ಚು ಲಾಭ ಪಡೆಯಲ್ಲಿದ್ದಾರೆ. ಅದಾಗ್ಯೂ ಪವರ್ಪ್ಲೇಯಲ್ಲಿ ಹೆಚ್ಚು ರನ್ ಹರಿಯುವ ಸಾಧ್ಯತೆಗಳಿವೆ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕದಾಗಿರುವುದರಿಂದ ಹೆಚ್ಚು ಬೌಂಡರಿ ಮತ್ತು ಸಿಕ್ಸರ್ಗಳು ಸಿಡಿಯುವ ಸಾಧ್ಯತೆಗಳಿವೆ. ಈ ಹಿಂದೆ ನಡೆದ ಪಂದ್ಯಗಳೇ ಇದಕ್ಕೆ ಉದಾಹರಣೆಯಾಗಿದೆ. Mandya: ನ್ಯಾಯಾಲಯದ … Continue reading ನಾಳೆ ಬೆಂಗಳೂರಲ್ಲಿ IPL ಪಂದ್ಯ – ಗೆಲುವಿನ ಓಟ ಮುಂದುವರಿಸುತ್ತಾ RCB!
Copy and paste this URL into your WordPress site to embed
Copy and paste this code into your site to embed