ನಾಳೆ ಬೆಂಗಳೂರಲ್ಲಿ IPL ಪಂದ್ಯ – ಗೆಲುವಿನ ಓಟ ಮುಂದುವರಿಸುತ್ತಾ RCB!

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಆರ್​ಸಿಬಿ- ಕೆಕೆಆರ್ ಪಂದ್ಯ ನಡೆಯಲಿದ್ದು, ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಹಳೆಯ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ಇರಾದೆಯಲ್ಲಿವೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಮತಟ್ಟಾಗಿದ್ದು ಬ್ಯಾಟಿಂಗ್‌ಗೆ ಅನುಕೂಲಕರವಾಗಿದೆ. ಆದರೆ ವೇಗಿಗಳು ಹೊಸ ಚೆಂಡಿನೊಂದಿಗೆ ಹೆಚ್ಚು ಲಾಭ ಪಡೆಯಲ್ಲಿದ್ದಾರೆ. ಅದಾಗ್ಯೂ ಪವರ್‌ಪ್ಲೇಯಲ್ಲಿ ಹೆಚ್ಚು ರನ್​ ಹರಿಯುವ ಸಾಧ್ಯತೆಗಳಿವೆ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕದಾಗಿರುವುದರಿಂದ ಹೆಚ್ಚು ಬೌಂಡರಿ ಮತ್ತು ಸಿಕ್ಸರ್​ಗಳು ಸಿಡಿಯುವ ಸಾಧ್ಯತೆಗಳಿವೆ. ಈ ಹಿಂದೆ ನಡೆದ ಪಂದ್ಯಗಳೇ ಇದಕ್ಕೆ ಉದಾಹರಣೆಯಾಗಿದೆ. Mandya: ನ್ಯಾಯಾಲಯದ … Continue reading ನಾಳೆ ಬೆಂಗಳೂರಲ್ಲಿ IPL ಪಂದ್ಯ – ಗೆಲುವಿನ ಓಟ ಮುಂದುವರಿಸುತ್ತಾ RCB!