Mandya: ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಒತ್ತು: ವೆಂಕಟರಮಣೇಗೌಡ!
ಮಳವಳ್ಳಿ: ನನಗೆ ರಾಜಕೀಯ ಹೊಸದಲ್ಲ. ಇಷ್ಟು ದಿನ ತೆರೆ ಹಿಂದೆ ಇದ್ದೆ. ಈಗ ನೇರವಾಗಿ ಕಣಕ್ಕಿಳಿದಿದ್ದೇನೆ. ಜನ ಸೇವೆ ಮಾಡಲೆಂದು ಬಂದಿದ್ದೇನೆ. ಜನ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದರು. ಊಟ ಮಾಡಿದ ತಕ್ಷಣ ಮಲಗುವ ಅಭ್ಯಾಸ ಇದ್ರೆ ಬಿಟ್ಟುಬಿಡಿ, ಆರೋಗ್ಯಕ್ಕೆ ಅಪಾಯ! ಬಿ.ಜಿ.ಪುರ ಹೊರಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನಸೇವೆ ಮಾಡಲು ಅವಕಾಶ ಸಿಕ್ಕಿದೆ. ಯುವಕರಿಗೆ ಸ್ಥಳೀಯವಾಗಿ ಉದ್ಯೋಗ … Continue reading Mandya: ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಒತ್ತು: ವೆಂಕಟರಮಣೇಗೌಡ!
Copy and paste this URL into your WordPress site to embed
Copy and paste this code into your site to embed