ದರ್ಶನ್ ಗೆ ಬೆನ್ನು ನೋವಿರೋದು ನಿಜಾನಾ!? ರಿಪೋರ್ಟ್ ನಲ್ಲಿ ಏನಿದೆ!?

ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಗೆ ದಿನದಿಂದ ದಿನಕ್ಕೆ ಬೆನ್ನು ನೋವು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ! ಅವರಿಗೆ ಸರಿಯಾಗಿ ಕೂರಲೂ ಸಾಧ್ಯವಾಗುತ್ತಿಲ್ಲ. ಅವರಿಗೆ ನಿಜಕ್ಕೂ ಬೆನ್ನು ನೋವು ಇದೆಯೇ? ಹೌದು ಎಂದು ವೈದ್ಯರ ವರದಿಯೇ ಹೇಳಿದೆ. ದರ್ಶನ್ ಜಾಮೀನು ಪಡೆಯಲು ಈ ರೀತಿ ಬೆನ್ನು ನೋವಿನ ಕಾರಣ ಹೇಳುತ್ತಿದ್ದಾರೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು. ಇದಕ್ಕೆ ಸಂಬಂಧಿಸಿ ಬಳ್ಳಾರಿ ವಿಮ್ಸ್ ವೈದ್ಯರು … Continue reading ದರ್ಶನ್ ಗೆ ಬೆನ್ನು ನೋವಿರೋದು ನಿಜಾನಾ!? ರಿಪೋರ್ಟ್ ನಲ್ಲಿ ಏನಿದೆ!?