Hubballi: ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? – ಯತ್ನಾಳ್ ಪ್ರಶ್ನೆ..!

ಹುಬ್ಬಳ್ಳಿ:- ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಳಿ ತಪ್ಪಿದ್ದಾರೆ ಎಂದರು. ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು: ಕಣ್ಣೀರು ಹಾಕಿದ ಶಿಕ್ಷಕರು..! ಇದೇ ವೇಳೆ ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ … Continue reading Hubballi: ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? – ಯತ್ನಾಳ್ ಪ್ರಶ್ನೆ..!