ನಾಡಿಗೆ ಅನ್ನ ನೀಡುವ ಭತ್ತದ ಕಣಜ ವಿಷದ ಕಣಜವಾಗುತ್ತಿದ್ಯಾ?: ರೈತರಲ್ಲಿ ಮೂಡಿದ ಆತಂಕ!

ನಾಡಿಗೆ ಅನ್ನ ನೀಡುವ ಇದೇ ಭತ್ತದ ಕಣಜ ವಿಷದ ಕಣಜವಾಗುತ್ತಿದ್ದು, ಕ್ಯಾನ್ಸರ್ ಸೇರಿದಂತೆ ಅನೇಕ ರೋಗಗಳಿಗೆ ಇಲ್ಲಿ ಬೆಳೆಯುವ ಭತ್ತವೇ ಕಾರಣವಾಗುತ್ತಿದೆಯಾ ಅನ್ನೋ ಆತಂಕ ಆರಂಭವಾಗಿದೆ. ಇದೇ ಆತಂಕವನ್ನು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯದ ಅನೇಕ ಅಧಿಕಾರಿಗಳು ಮತ್ತು ತಜ್ಞರು ವ್ಯಕ್ತಪಡಿಸುತ್ತಿದ್ದಾರೆ. ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳು ಈ ಬಾಗದ ಜನರಲ್ಲಿ ಹೆಚ್ಚಾಗುತ್ತಿವೆ. ಹೆಚ್ಚಿನ ಜನರು ಈಗಾಗಲೇ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಸೇರಿದಂತೆ ಖಾಯಿಲೆಗಳು ಹೆಚ್ಚಾಗಲು ಕಾರಣ, ಹೆಚ್ಚಿನ ಭತ್ತದ ಇಳುವರಿಯನ್ನು ಪಡೆಯಲು ಬಹುತೇಕ ರೈತರು … Continue reading ನಾಡಿಗೆ ಅನ್ನ ನೀಡುವ ಭತ್ತದ ಕಣಜ ವಿಷದ ಕಣಜವಾಗುತ್ತಿದ್ಯಾ?: ರೈತರಲ್ಲಿ ಮೂಡಿದ ಆತಂಕ!