ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ – ಜೈಲಿನಲ್ಲೇ 7 ಗಂಟೆ ಡ್ರಿಲ್!

ಬಳ್ಳಾರಿ:- ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ ತಟ್ಟಿದ್ದು, ಜೈಲಿನಲ್ಲೇ 7 ಗಂಟೆ ಡ್ರಿಲ್ ನಡೆದಿದೆ. Mosquito: ಸೊಳ್ಳೆಗಳು ಹೆಚ್ಚಾಗಿದ್ಯಾ!? ನಿಯಂತ್ರಣಕ್ಕೆ ಹೀಗೆ ಮಾಡಿ! ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಕಾಸು ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲೇ ಇಂದು ದರ್ಶನ್‌ರನ್ನು 7 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದರು. ರೇಣುಕಾಸ್ವಾಮಿ ಕೊಲೆ ಆದ ಬಳಿಕ ಮನೆಯಲ್ಲಿ ಅಷ್ಟೊಂದು ಹಣ … Continue reading ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ – ಜೈಲಿನಲ್ಲೇ 7 ಗಂಟೆ ಡ್ರಿಲ್!