ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣ ಅನ್ನೋದು ಅಧಿಕೃತವಾಗಿಲ್ಲ: ದಿನೇಶ್ ಗುಂಡೂರಾವ್!
ಬೆಂಗಳೂರು:- ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣ ಅನ್ನೋದು ಅಧಿಕೃತವಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಿವೈ ವಿಜಯೇಂದ್ರ ದೆಹಲಿಗೆ ಕಂಪ್ಲೆಂಟ್ ಮಾಡಲಿಕ್ಕೆ ಹೊಗಿದ್ದರೆ ಸ್ವಾಗತ: ರಮೇಶ್ ಜಾರಕಿಹೊಳಿ! ಈ ಸಂಬಂಧ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದರು. ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ … Continue reading ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣ ಅನ್ನೋದು ಅಧಿಕೃತವಾಗಿಲ್ಲ: ದಿನೇಶ್ ಗುಂಡೂರಾವ್!
Copy and paste this URL into your WordPress site to embed
Copy and paste this code into your site to embed