ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಶ್ರೀ ನಿಜಲಿಂಗೇಶ್ವರ ಮಹಾಸ್ವಾಮಿಗಳು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಶ್ರೀನಿಧಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಶ್ರೀನಿಧಿ ರಜತ್ ಮಹೋತ್ಸವ ಕಾರ್ಯಕ್ರಮ ನಡೆಯಿತು. ನಮ್ಮ ಆರೋಗ್ಯ ಸದೃಢವಾಗಿರಬೇಕಾದರೆ ನಮ್ಮ ಸುತ್ತಮುತ್ತಲಿರುವ ಪರಿಸರ ಸುಂದರವಾಗಿರಬೇಕು. ದಿನನಿತ್ಯ ಮನೆಯಲ್ಲಿ ತಯಾರಾಗುವಂಥ ಕಸಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಒಗಿಯುವುದರಿಂದ ನಮ್ಮ ಪರಿಸರ ಹಾಳಾಗುತ್ತದೆ ಪರಿಸರ ಹಾಳಾದರೆ ನಮ್ಮ ಆರೋಗ್ಯ ಹಾದಿಗೆಡುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕಸವನ್ನು ನಗರಸಭೆಯ ಗಾಡಿಗಳಲ್ಲಿ ಹಾಕಿ ಸುಂದರ ಪರಿಸರ ವಾತಾವರಣವನ್ನು ನಿರ್ಮಿಸಿ ಎಂದು ಪರಮ ಪೂಜ್ಯ … Continue reading ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಶ್ರೀ ನಿಜಲಿಂಗೇಶ್ವರ ಮಹಾಸ್ವಾಮಿಗಳು