ದಲಿತರ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿರೋದು ನಿಜ: ಆರ್ ಅಶೋಕ್!
ಬೆಂಗಳೂರು:- ದಲಿತರ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿರೋದು ನಿಜ ಎಂದು ಆರ್ ಅಶೋಕ್ ಹೇಳಿದ್ದಾರೆ. ಕಾಂಗ್ರೆಸ್ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದರು. ನಿಲ್ಲದ ಮಳೆ ಆರ್ಭಟ: ಕರಾವಳಿ, ಮಲೆನಾಡು ಭಾಗದಲ್ಲಿ ಅಲರ್ಟ್! ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ … Continue reading ದಲಿತರ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿರೋದು ನಿಜ: ಆರ್ ಅಶೋಕ್!
Copy and paste this URL into your WordPress site to embed
Copy and paste this code into your site to embed