Kumaraswamy: ಜೈಲಲ್ಲಿ ದೇವೇರಾಜೇಗೌಡರಿಗೆ ಜೀವ ಭಯ ಇರುವುದು ನಿಜ – ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು:- ಜೈಲಲ್ಲಿ ದೇವೇರಾಜೇಗೌಡರಿಗೆ ಜೀವ ಭಯ ಇರುವುದು ನಿಜ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಕ್ಕಳನ್ನು ಮನೆಯಲ್ಲೇ ಬಿಟ್ಟು ಹೋಗುತ್ತಿದ್ದೀರಾ..!? ಪೋಷಕರೇ ನೀವು ಓದಲೇಬೇಕಾದ ಸುದ್ದಿ..! ಈ ಸಂಬಂಧ ಮಾತನಾಡಿದ ಅವರು,ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ … Continue reading Kumaraswamy: ಜೈಲಲ್ಲಿ ದೇವೇರಾಜೇಗೌಡರಿಗೆ ಜೀವ ಭಯ ಇರುವುದು ನಿಜ – ಎಚ್‌ಡಿ ಕುಮಾರಸ್ವಾಮಿ