ಸಿಎಂ ರೇಸ್ ನಲ್ಲಿ ಡಿಕೆ ಶಿವಕುಮಾರ್ ಇರೋದು ನಿಜ: ಬಿವೈ ವಿಜಯೇಂದ್ರ!

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದ್ದಾರೆ. ಮುಟ್ಟಿನ ವೇಳೆ ತುಂಬಾ ನೋವು ಬರುತ್ತಾ!? ಹಾಗಿದ್ರೆ ದಾಸವಾಳವನ್ನು ಹೀಗೆ ಸೇವಿಸಿ! ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರತ್ತಾರಾ? ಐದು ವರ್ಷ ಇರತ್ತಾರಾ? … Continue reading ಸಿಎಂ ರೇಸ್ ನಲ್ಲಿ ಡಿಕೆ ಶಿವಕುಮಾರ್ ಇರೋದು ನಿಜ: ಬಿವೈ ವಿಜಯೇಂದ್ರ!