ಹೆಚ್ಚುವರಿ DCM ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ… ಸಂತೋಷ್ ಲಾಡ್!
ಹುಬ್ಬಳ್ಳಿ:- ಹೆಚ್ಚುವರಿ DCM ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. Breaking: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ..! ಹೆಚ್ಚುವರಿ ಡಿಸಿಎಂಗಳ ಕೂಗು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಸ್ವಾಮೀಜಿಗಳು ಮತ್ತು ಮಠಾಧೀಶರು ಸಿಎಂ ಬದಲಾವಣೆ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್, ಸ್ವಾಮೀಜಿಗಳು ಯಾಕೆ ಸಿಎಂ ಬದಲಾವಣೆ ಬಗ್ಗೆ ಮಾತಾಡುತ್ತಿದ್ದಾರೋ ಗೊತ್ತಿಲ್ಲ, ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಲಾರೆ, ಅದರೆ ಖುದ್ದು ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿರುವ … Continue reading ಹೆಚ್ಚುವರಿ DCM ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ… ಸಂತೋಷ್ ಲಾಡ್!
Copy and paste this URL into your WordPress site to embed
Copy and paste this code into your site to embed