Bengaluru: ಬಿಲ್ಡರ್‌ಗಳಿಗೆ ಬೆಳ್ಳಂ ಬೆಳಗ್ಗೆ ಐಟಿ ಶಾಕ್ – 20 ಕಡೆ ದಾಳಿ, ಪರಿಶೀಲನೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಲ್ಡರ್‌ಗಳಿಗೆ ಐಟಿ ಶಾಕ್ ನೀಡಿದ್ದು, 20 ಕಡೆ ಅಧಿಕಾರಿಗಳು ದಾಳಿ ನಡೆದಿದೆ. ಬಿಲ್ಡರ್‌ಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಕೆ.ಆರ್. ಪುರಂ ಸಮೀಪದ ಕೊಡಿಗೇಹಳ್ಳಿಯ ನಂಜುಂಡೇಶ್ವರ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ ಸೇರಿ ಹಲವು ಪ್ರಮುಖ ಬಿಲ್ಡರ್‌ಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಇದುವರೆಗೂ ಯಾರನ್ನೂ ಬಂಧಿಸಿರುವ, ಹಣ ವಶಪಡಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. MP … Continue reading Bengaluru: ಬಿಲ್ಡರ್‌ಗಳಿಗೆ ಬೆಳ್ಳಂ ಬೆಳಗ್ಗೆ ಐಟಿ ಶಾಕ್ – 20 ಕಡೆ ದಾಳಿ, ಪರಿಶೀಲನೆ!