ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್: DCM ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!?

ಬೆಂಗಳೂರು:- ಡಿಕೆ ಸುರೇಶ್ ಆಪ್ತರಾದ ಕೋಣನಕುಂಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಹಾಗೂ ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಇನ್ನು ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಅಂತ ಡಿಕೆ ಶಿವಕುಮಾರ್ ಆಕ್ರೋಶದ ಮಾತುಗಳನ್ನಾಡಿದ್ದಾರೆ. High Court: ಹೈಕೋರ್ಟ್ ನಿಂದ ಬಿಜೆಪಿ ಶಾಸಕನಿಗೆ ಸಿಕ್ತು ಬಿಗ್ ರಿಲೀಫ್ – ಕಾರಣ ಇಲ್ಲಿದೆ! ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಡಿ.ಕೆ. ಸುರೇಶ್​ ಆಪ್ತರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಡಿಕೆ ಸುರೇಶ್ ಆಪ್ತರಾದ ಆಪ್ತರಾದ ಕೋಣನಕುಂಟೆ … Continue reading ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್: DCM ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!?