ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ದೇವೇಗೌಡರಲ್ಲ – ಜಮೀರ್ ಅಹಮ್ಮದ್!

ಕೋಲಾರ:- ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ದೇವೇಗೌಡರಲ್ಲ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ದೇವೇಗೌಡರಲ್ಲ, ಬದಲಾಗಿ ವೀರಪ್ಪ ಮೊಯ್ಲಿ ಅಂತ ಹೇಳಿದ್ದಾರೆ. Karnataka Weather: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಳೆ ಮುನ್ಸೂಚನೆ! ಬಿಜೆಪಿ ಕ್ಯಾನ್ಸರ್ ಇದ್ದಂತೆ, ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಮ್ಮನ್ನೆ ಮುಗಿಸಿಬಿಡ್ತಾರೆ ಅಂತ ಜಮೀರ್ ಅಹ್ಮದ್ ಹೇಳಿದ್ದಾರೆ. ಬಿಜೆಪಿಯ ಸಾಧನೆ ಶೂನ್ಯ, ಕೇವಲ ಧರ್ಮ ಧರ್ಮಗಳ ಮಧ್ಯೆ ವೈಮನಸ್ಸು ತರ್ತಾರೆ ಅಂತ ಜಮೀರ್ ಅಹ್ಮದ್ ಹೇಳಿದ್ದಾರೆ. ಮುಸ್ಲಿಮರಿಗೆ … Continue reading ಮುಸ್ಲಿಮರಿಗೆ ಮೀಸಲಾತಿ ನೀಡಿದ್ದು ದೇವೇಗೌಡರಲ್ಲ – ಜಮೀರ್ ಅಹಮ್ಮದ್!