Prahlad Joshi: ಪ್ರಜ್ವಲ್ ದೇಶ ಬಿಡುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ – ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ:- ಪ್ರಜ್ವಲ್ ದೇಶ ಬಿಡುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. Breaking :ಸರ್ಕಾರಿ ಐಬಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಐವರು ಅಧಿಕಾರಿಗಳು ಸಸ್ಪೆಂಡ್! ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್​ ಪಾಸ್​​ಪೋರ್ಟ್​ ರದ್ದತಿ ವಿಚಾರದಲ್ಲಿ ವಿಳಂಬ ಮಾಡ್ತಿಲ್ಲ. ಸಾಮಾನ್ಯ ವ್ಯಕ್ತಿಯ ಪಾಸ್​​ಪೋರ್ಟ್ ರದ್ದತಿಗೂ ಒಂದು ಪ್ರಕ್ರಿಯೆ ಇರುತ್ತೆ. ಆ ಪ್ರಕ್ರಿಯೆ ಬಿಟ್ಟು ನಾವು ಏನೂ ಮಾಡಲು ಬರುವುದಿಲ್ಲ. ಪ್ರಧಾನಿ, ವಿದೇಶಾಂಗ ಸಚಿವರು ಸೇರಿ ಯಾರಿಗೇ ಪತ್ರ ಬರೆದರೂ ಆಗಲ್ಲ. ಯಾರ ಮೇಲೆ ಏನು … Continue reading Prahlad Joshi: ಪ್ರಜ್ವಲ್ ದೇಶ ಬಿಡುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ – ಪ್ರಹ್ಲಾದ್ ಜೋಶಿ