ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಮೂರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Breaking News : ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಶವ ಪತ್ತೆ..!
ಮಳೆ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿ ಸಿಎಸ್ ಪಾಟೀಲ್ ಮಾತನಾಡಿ, ರಾಜ್ಯದ ಒಳನಾಡು ಭಾಗದಲ್ಲಿ ಸುಳಿಗಾಳಿ ಎದ್ದಿರುವ ಕಾರಣ. ಬೆಂಗಳೂರು, ಬೆಂ. ಗ್ರಾಮಾಂತರ, ಕೋಲಾರ, ಸೇರಿ ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಿಗೂ ಮಳೆ ಆಗುವ ಸಾಧ್ಯತೆ ಇದ್ದು, ಸಂಜೆ ಬಳಿಕ ರಾಜಧಾನಿ ಬೆಂಗಳೂರಿಗೆ ಎಂದಿನಂತೆ ಮಳೆ ಆಗಲಿದೆ.