Karnataka Weather: ಇಂದಿನಿಂದ ರಾಜ್ಯದ ಕೆಲವೆಡೆ ಮಾತ್ರ ಮಳೆ… ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ಇಂದಿನಿಂದ ಕೆಲವು ಕಡೆ ಮಾತ್ರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತೆಂಗಿನಕಾಯಿ – ಬೆಲ್ಲವನ್ನು ಒಟ್ಟಿಗೇ ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನವಿದೆ ಗೊತ್ತಾ..? ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಾಳೆಯಿಂದ ಮೇ 29ವರೆಗೆ ಕರ್ನಾಟಕ ಒಳನಾಡು ಹಾಗೂ ಕರಾವಳಿಯಲ್ಲಿ ಕೆಲವು ಕಡೆ ಮಳೆ ಆಗುವ ಸಾಧ್ಯತೆ ಇದೆ. … Continue reading Karnataka Weather: ಇಂದಿನಿಂದ ರಾಜ್ಯದ ಕೆಲವೆಡೆ ಮಾತ್ರ ಮಳೆ… ಎಲ್ಲೆಲ್ಲಿ ಗೊತ್ತಾ!?