ಬೆಂಗಳೂರು ಉತ್ತರ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಮಾಡಿದ್ರೆ ಒಳ್ಳೆಯದು: ಡಿ.ವಿ.ಸದಾನಂದಗೌಡ

ಬೆಂಗಳೂರು: ಇಲ್ಲಿನ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಂದರೆ ಸ್ವಾಗತ ಮಾಡ್ತೀನಿ. ಸುಮಲತಾ ಸೇರಿದಂತೆ ಯಾರೇ ಬೆಂಗಳೂರು ಉತ್ತರದ ಅಭ್ಯರ್ಥಿಯಾದರೂ ಅವರ ಪರ ಸಂತೋಷವಾಗಿ ಕೆಲಸ ಮಾಡ್ತೀನಿ ಅಂತ ಮಾಜಿ ಸಿಎಂ, ಸಂಸದ ಸದಾನಂದಗೌಡ (DV Sadananda Gowda) ಸ್ಪಷ್ಟಪಡಿಸಿದ್ದಾರೆ. ಚುನಾವಣೆ ರಾಜಕೀಯ ನಿವೃತ್ತಿ ಕುರಿತು ಮಾತಾನಾಡಿದ ಅವರು, ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡುವ ನಿರ್ಧಾರ ನನ್ನ ಸ್ವಂತ ನಿರ್ಧಾರ ಯಾರು ನನ್ನ ಮೇಲೆ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. … Continue reading ಬೆಂಗಳೂರು ಉತ್ತರ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಮಾಡಿದ್ರೆ ಒಳ್ಳೆಯದು: ಡಿ.ವಿ.ಸದಾನಂದಗೌಡ