ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದು, ಇದು ದುರ್ದೈವದ ಸಂಗತಿ: DK ವಿರುದ್ಧ HDK ಕಿಡಿ

ಬೆಂಗಳೂರು: ಅಂಕೋಲ ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸೇನೆ (Army) ಕರೆದುಕೊಂಡು ಬರಬೇಕಿತ್ತು ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಮತ್ತೆ ಕಿಡಿಕಾರಿದ್ದಾರೆ. ಡಿಕೆ ಶಿವಕುಮಾರ್ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. BIGG NEWS: ಕೊನೆಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಣಿದ ಸರ್ಕಾರ: LKG , UKG ಆರಂಭ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ … Continue reading ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದು, ಇದು ದುರ್ದೈವದ ಸಂಗತಿ: DK ವಿರುದ್ಧ HDK ಕಿಡಿ