ಗದಗ: ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯತಿಯಲ್ಲಿ ಮಹಾ ಮಾನವತಾವಾದಿ, ಸಮಾನತೆಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡೋ ಮೂಲಕ ಆಚರಣೆ ಮಾಡಲಾಯಿತು.
ವಿಜಯನಗರ: ರಸ್ತೆ ಡಿವೈಡ್ಗೆ ಗುದ್ದಿ ಕಾರು ಪಲ್ಟಿ… ಓರ್ವ ಸಾವು!
ಈ ಸಂದರ್ಭದಲ್ಲಿ ಕಳಸಾಪೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೊಟ್ರೇಶ್ ಓಲಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಇದ್ರು.
![](https://ainlivenews.com/wp-content/uploads/2024/01/Ad-Banner-copy-scaled.jpg)