ಜಗದೀಶ್ ಗೆ ಕ್ಲೀನ್ ಚಿಟ್ ಕೊಡಲಾಗಿದೆ: ಸುದೀಪ್ ನಿಲುವು ಖಂಡಿಸಿದ ಚೈತ್ರಾ ಕುಂದಾಪುರ!

ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಳೆರಾಯ ಆರ್ಭಟ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ! ಸುದೀಪ್ ಅವರು ವೀಕೆಂಡ್​ನಲ್ಲಿ ಜಗದೀಶ್ ಅವರ ಪರವಾಗಿ ಮಾತನಾಡಿದರು. ಜಗದೀಶ್ ಹೇಳಿದ್ದು ಸರಿ ಅಲ್ಲ ಎಂದು ಹೇಳಿದ ಸುದೀಪ್​, ಎಲ್ಲರೂ ಅವರನ್ನು ತಡೆಯಬಹುದಿತ್ತು ಎನ್ನುವ ಅಭಿಪ್ರಾಯ ಹೊರಹಾಕಿದ್ದರು. ಈ ಬಗ್ಗೆ ಎಲ್ಲರಿಗೂ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನು ಮನೆ ಮಂದಿ ಖಂಡಿಸಿದ್ದಾರೆ. ಈ ಬಗ್ಗೆ ಚೈತ್ರಾ ಮಾತನಾಡಿದ್ದಾರೆ. ‘ನೀನು ನನಗೆ … Continue reading ಜಗದೀಶ್ ಗೆ ಕ್ಲೀನ್ ಚಿಟ್ ಕೊಡಲಾಗಿದೆ: ಸುದೀಪ್ ನಿಲುವು ಖಂಡಿಸಿದ ಚೈತ್ರಾ ಕುಂದಾಪುರ!