ನಿಜಕ್ಕೂ ಜಗದೀಶ್ ಶೆಟ್ಟರ್ ಗೆ ನಾಚಿಕೆ ಆಗ್ಬೇಕು – ಸಚಿವೆ ಹೆಬ್ಬಾಳ್ಕರ್!

ಬೆಳಗಾವಿ :- ಬೆಳಗಾವಿ ತನ್ನ ಕರ್ಮಭೂಮಿ ಎನ್ನುವ ಶೆಟ್ಟರ್ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು? ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನೆ ಮಾಡಿದ್ದಾರೆ. Vijayendra: ಕೊಡಗು ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ ಈ ಸಂಬಂಧ ಮಾತನಾಡಿದ ಅವರು, ಶೆಟ್ಟರ್ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ಗೋ ಬ್ಯಾಕ್ ಶೆಟ್ಟರ್ ಅಭಿಯಾನದಿಂದ ಖಂಡಿತವಾಗಿಯೂ ತಮಗೆ ಲಾಭವಾಗಲಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು … Continue reading ನಿಜಕ್ಕೂ ಜಗದೀಶ್ ಶೆಟ್ಟರ್ ಗೆ ನಾಚಿಕೆ ಆಗ್ಬೇಕು – ಸಚಿವೆ ಹೆಬ್ಬಾಳ್ಕರ್!