ಜೈ ಶ್ರೀರಾಮ್ ಎಂದ ಹಿಂದೂ ಯುವಕರ ಮೇಲೆ ಹಲ್ಲೆ ಕೇಸ್ – ಆರೋಪಿಗಳು ಅರೆಸ್ಟ್!

ಬೆಂಗಳೂರು:- ಜೈ ಶ್ರೀರಾಮ್ ಎಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆದ ಕೇಸ್ ಗೆ ಸಂಬಧಪಟ್ಟಂತೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ವಿದ್ಯಾರಣ್ಯಪುರ ಪೊಲೀಸರಿಂದ ಆರೋಪಿ ಬಂಧಿಸಲಾಗಿದೆ. ಕಾರಿನೊಳಗೆ ಪರಪುರುಷನ ಜೊತೆ ಸರಸ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಗೆ ಗಂಡ ಮಾಡಿದ್ದೇನು ಅಂತೀರಾ!? ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತ. ಈ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಿನ್ನೆ … Continue reading ಜೈ ಶ್ರೀರಾಮ್ ಎಂದ ಹಿಂದೂ ಯುವಕರ ಮೇಲೆ ಹಲ್ಲೆ ಕೇಸ್ – ಆರೋಪಿಗಳು ಅರೆಸ್ಟ್!