ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್
ಬೆಂಗಳೂರು: ‘ಜೈಲಿನಲ್ಲಿ ಯಾರಪ್ಪಾ ಇರುತ್ತಾರೆ? ಜೊತೆಯಲ್ಲಿ ಓಡಾಡಲು, ಮಾತಾಡಲು ಜೈಲಲ್ಲಿ ಇನ್ಯಾರು ಸಿಕ್ತಾರೆ? ಅಲ್ಲಿ ಇರುವುದೇ ಕ್ರಿಮಿನಲ್ಸ್’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ. ಫೋಟೋ ಅನಾವರಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರೇಣುಕಾ ಸ್ವಾಮಿ ಕೊಲೆ ಕೇಸ್ನ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರು ರೌಡಿಶೀಟರ್ಗಳಾದ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನಾ ಮುಂತಾದವರ ಜೊತೆ ಇರುವ ಫೋಟೋ ವೈರಲ್ ಆಗಿರುವುದಕ್ಕೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ಇದರಲ್ಲಿ … Continue reading ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್
Copy and paste this URL into your WordPress site to embed
Copy and paste this code into your site to embed