ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್

ಬೆಂಗಳೂರು:  ‘ಜೈಲಿನಲ್ಲಿ ಯಾರಪ್ಪಾ ಇರುತ್ತಾರೆ? ಜೊತೆಯಲ್ಲಿ ಓಡಾಡಲು, ಮಾತಾಡಲು ಜೈಲಲ್ಲಿ ಇನ್ಯಾರು ಸಿಕ್ತಾರೆ? ಅಲ್ಲಿ ಇರುವುದೇ ಕ್ರಿಮಿನಲ್ಸ್​’ ಎಂದು ಸುಮಲತಾ ಅಂಬರೀಷ್​ ಅವರು ಹೇಳಿದ್ದಾರೆ. ಫೋಟೋ ಅನಾವರಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,   ರೇಣುಕಾ ಸ್ವಾಮಿ ಕೊಲೆ ಕೇಸ್​ನ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರು ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದವರ ಜೊತೆ ಇರುವ ಫೋಟೋ ವೈರಲ್​ ಆಗಿರುವುದಕ್ಕೆ  ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ಇದರಲ್ಲಿ … Continue reading ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್