ದರ್ಶನ್ ಗೆ ಜೈಲೇ ಗತಿ: ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್!

ಬೆಂಗಳೂರು:- ಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ದರ್ಶನ್ ಗೆ ಜಾಮೀನು ಕೊಡಲು ನಿರಾಕರಿಸಿದೆ. ಹಿಂದೂ ಧರ್ಮ ಬೇಡ, ಬೌದ್ಧಧರ್ಮ ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ! ಇದರಿಂದ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ … Continue reading ದರ್ಶನ್ ಗೆ ಜೈಲೇ ಗತಿ: ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್!