ವಿದ್ಯುತ್ ಅವಘಡ: ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು!

ದೆಹಲಿ: ವಿದ್ಯುದಾಘಾತದಿಂದ 9ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡ ಘಟನೆ ನಿನ್ನೆ ಮಧ್ಯರಾತ್ರಿ ದೆಹಲಿಯ ಕಲ್ಕಾಜಿ ದೇವಸ್ಥಾನದಲ್ಲಿ ಜರುಗಿದೆ. ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: 10 ಗಂಟೆಯಲ್ಲೇ ಪ್ರಕರಣ ಭೇದಿಸಿದ ಪೊಲೀಸರು! ಕಾಲ್ತುಳಿತದ ಸಂದರ್ಭದಲ್ಲಿ ಇನ್ನೂ 6 ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ದೇವಸ್ಥಾನದಲ್ಲಿ ಸಾಲಿನಲ್ಲಿ ನಿಂತಿದ್ದ ಬಾಲಕ ರೈಲಿಂಗ್‌ಗೆ ತಾಗಿ ಸಾವನ್ನಪ್ಪಿದ್ದಾನೆ. ನವರಾತ್ರಿ ಸಮಯದಲ್ಲಿ ಅಳವಡಿಸಲಾದ ಹ್ಯಾಲೊಜೆನ್ ದೀಪಗಳಿಗೆ ಬಳಸಲಾದ ವಿದ್ಯುತ್ ತಂತಿಯು ತುಂಡಾಗಿ ಕಬ್ಬಿಣದ ರೇಲಿಂಗ್‌ಗೆ ಸ್ಪರ್ಶಿಸಿದಾಗ ಕರೆಂಟ್ … Continue reading ವಿದ್ಯುತ್ ಅವಘಡ: ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು!