ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಯಲ್ಲಿ ಸಲ್ಲಿಕೆಯಾದ ಅರ್ಜಿ ಎಷ್ಟು!?.. HDK ಕೊಟ್ರೂ ಸ್ಪಷ್ಟನೆ!

ಮಂಡ್ಯ:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ ಅಧಿಕಾರಿಗಳು‌‌‌‌ ಬಂದಿರಲಿಲ್ಲ. ಆದರೂ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ ಪರಿಹಾರ ಒದಗಿಸಲು‌ ಮುಂದಾಗಿದ್ದಾರೆ. ಕಂಪ್ಲಿಯಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ.! ಇಂದು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಇದೀಗ ಅಂತ್ಯವಾಗಿದೆ. ಬಳಿಕ ಮಾತನಾಡಿದ ಅವರು, ಜನತಾದರ್ಶನದಲ್ಲಿ 3 … Continue reading ಮಂಡ್ಯದಲ್ಲಿ ಜನತಾದರ್ಶನ: 7 ಗಂಟೆಯಲ್ಲಿ ಸಲ್ಲಿಕೆಯಾದ ಅರ್ಜಿ ಎಷ್ಟು!?.. HDK ಕೊಟ್ರೂ ಸ್ಪಷ್ಟನೆ!