Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?
ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ ವರದಿ ಅಧಿಕೃತವಾಗಿಸರ್ಕಾರದ ಕೈ ಸೇರಿದ್ದು, ರಾಜ್ಯಾದ್ಯಂತ ಬಿಸಿ ಬಿಸಿ ಚರ್ಚೆಗೆ ಆಸ್ಪದ ಒದಗಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಹಸ್ತಾಂತರ ಮಾಡಿದ್ದಾರೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿರುವುದು … Continue reading Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?
Copy and paste this URL into your WordPress site to embed
Copy and paste this code into your site to embed