Breaking: ಇಂದು JDS-BJP ನಾಯಕರ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ!

ಬೆಂಗಳೂರು:- ಇಂದು JDS-BJP ನಾಯಕರ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಸಿಗಲಿದೆ. ಮುಡಾ ಹಗರಣ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರಕ್ಕೆ ತಲೆನೋವಾಗಿದೆ. ಏಕೆಂದರೆ ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ನೀಡಬೇಕೆಂದು ಇಂದಿನಿಂದ ಬಿಜೆಪಿ-ಜೆಡಿಎಸ್​ ಜಂಟಿಯಾಗಿ ಬೆಂಗಳೂರು-ಮೈಸೂರು ಪಾದಯಾತ್ರೆ ಮಾಡಲು ತಯಾರಾಗಿವೆ. ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರ್: ಮೂವರು ದುರ್ಮರಣ, ಓರ್ವ ಬಚಾವ್! ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ … Continue reading Breaking: ಇಂದು JDS-BJP ನಾಯಕರ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ!