ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಗ್ಯಾರಂಟಿ: ಸುರೇಶ್ ಬಾಬು!

ಬೆಂಗಳೂರು:- ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಗ್ಯಾರಂಟಿ ಎಂದು ಸುರೇಶ್ ಬಾಬು ಹೇಳಿದ್ದಾರೆ. ಜಗದೀಶ್ ಬಿಗ್ ಬಾಸ್ ಗೆ ಮತ್ತೆ ಬರ್ತಾರಾ!? ಕಿಚ್ಚ ಸುದೀಪ್ ಸ್ಪಷ್ಟನೆ! ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷದಿಂದಲೇ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಈ ವಿಚಾರ ಭಾನುವಾರ ಫೈನಲ್‌ ಆಗಬಹುದು ಎಂದರು. ಈ ವೇಳೆ, ಮೂರು ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕಿ ಗೆಲ್ಲಬೇಕು ಎಂದು ಚರ್ಚೆ ಮಾಡಿದ್ದೇವೆ. ಎರಡು ಕ್ಷೇತ್ರದ ಟಿಕೆಟ್ ಈಗ ಘೋಷಣೆ ಆಗಿದೆ. ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ. ಕುಮಾರಸ್ವಾಮಿಯವರು ಯಾರನ್ನಾದರೂ ನಿಲ್ಲಿಸಲಿ … Continue reading ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಗ್ಯಾರಂಟಿ: ಸುರೇಶ್ ಬಾಬು!