Breaking: ತೈಲ ಬೆಲೆ ಏರಿಕೆ ಖಂಡಿಸಿ ಇಂದು ಬೆಂಗಳೂರಿನಲ್ಲಿ JDS ಪ್ರತಿಭಟನೆ!
ಬೆಂಗಳೂರು:– ತೈಲ ಬೆಲೆ ಏರಿಕೆ ಖಂಡಿಸಿ ಇಂದು ವಿಧಾನಸೌಧಕ್ಕೆ ಜೆಡಿಎಸ್ ನಾಯಕರು ಮುತ್ತಿಗೆ ಹಾಕಲಿದ್ದಾರೆ. ಫ್ರೀಡಂ ಪಾರ್ಕ್ನಿಂದ (reedom park ) ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದು, ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಹಾಲಿ ಮಾಜಿ ಶಾಸಕರು, ಪರಿಷತ್ ಸದಸ್ಯರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಎಂದಾದರೂ ಮೊಳಕೆ ಬಂದ ಗೋಧಿ ತಿಂದಿದ್ದೀರಾ!?.. ಅದರ ತಯಾರಿ ಹೀಗಿದೆ! ಇಂಧನ ಬೆಲೆ ಹೆಚ್ಚಳವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ಡಿಸೇಲ್ ಪೆಟ್ರೋಲ್ … Continue reading Breaking: ತೈಲ ಬೆಲೆ ಏರಿಕೆ ಖಂಡಿಸಿ ಇಂದು ಬೆಂಗಳೂರಿನಲ್ಲಿ JDS ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed