ಯೇಸು ನಿಮಗೆ ಒಳ್ಳೆಯದು ಮಾಡ್ತಾನೆ, ನಮ್ಮ ಧರ್ಮಕ್ಕೆ ಬನ್ನಿ – ಮತಾಂತರ ಮಾಡ್ತಿದ್ದ ಮೂವರು ಅರೆಸ್ಟ್!

ಚಿಕ್ಕಮಗಳೂರು:- ಜಿಲ್ಲೆಯ ಎರೇಹಳ್ಳಿ ಗ್ರಾಮದಲ್ಲಿ ಯೇಸು ನಿಮಗೆಲ್ಲಾ ಒಳ್ಳೆಯದು ಮಾಡುತ್ತಾನೆ. ಮಳೆ-ಬೆಳೆ ಆಗಲಿದೆ. ನಿಮ್ಮ ಕಷ್ಟವನ್ನು ಬಗೆಹರಿಸುತ್ತಾನೆ ಎಂದು ಹೇಳಿ ಮತಾಂತರ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಬಂದವರ ವಿರುದ್ದ ಹಿಂದೂಗಳು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಮೂವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಗ್ಯಾಸ್​ ಬಳಕೆದಾರರಿಗೆ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ ! ಮೂವರಲ್ಲಿ … Continue reading ಯೇಸು ನಿಮಗೆ ಒಳ್ಳೆಯದು ಮಾಡ್ತಾನೆ, ನಮ್ಮ ಧರ್ಮಕ್ಕೆ ಬನ್ನಿ – ಮತಾಂತರ ಮಾಡ್ತಿದ್ದ ಮೂವರು ಅರೆಸ್ಟ್!