ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ !

ಬೆಂಗಳೂರು: ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ ಎಂದು ಎಂಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಜಿಂದಾಲ್ ಕಂಪನಿಗೆ ನೀಡಿದ ಭೂಮಿಯನ್ನು ಬಿಜೆಪಿ ಸರ್ಕಾರದ ತೀರ್ಮಾನದ ಪ್ರಕಾರ ಜಾರಿ ಮಾಡಲಾಗಿದೆ ಎಂದರು. ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಸರ್ಕಾರಿ ಆದೇಶವನ್ನೂ‌ ಹೊರಡಿಸಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಕ್ಯಾಬ್ ಚಾಲಕ ಆತ್ಮಹತ್ಯೆಗೆ ಶರಣು: ಮಗನ ಸಾವು ಕಂಡು ತಾಯಿಯೂ ವಿಧಿವಶ! ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ … Continue reading ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ !