ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ !
ಬೆಂಗಳೂರು: ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ ಎಂದು ಎಂಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಜಿಂದಾಲ್ ಕಂಪನಿಗೆ ನೀಡಿದ ಭೂಮಿಯನ್ನು ಬಿಜೆಪಿ ಸರ್ಕಾರದ ತೀರ್ಮಾನದ ಪ್ರಕಾರ ಜಾರಿ ಮಾಡಲಾಗಿದೆ ಎಂದರು. ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಸರ್ಕಾರಿ ಆದೇಶವನ್ನೂ ಹೊರಡಿಸಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಕ್ಯಾಬ್ ಚಾಲಕ ಆತ್ಮಹತ್ಯೆಗೆ ಶರಣು: ಮಗನ ಸಾವು ಕಂಡು ತಾಯಿಯೂ ವಿಧಿವಶ! ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ … Continue reading ಬಿಜೆಪಿ ನಿರ್ದೇಶನದಂತೆ ಜಿಂದಾಲ್ ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ !
Copy and paste this URL into your WordPress site to embed
Copy and paste this code into your site to embed