ಜೂ. 22 ರಿಂದ 26 ರ ತನಕ ಪಂಚಾಕ್ಷರ ಗವಾಯಿಗಳವರ 80 ನೇ ಪುಣ್ಯಸ್ಮರಣೋತ್ಸವ..!
ಗದಗ: ಪರಮಪೂಜ್ಯ ಗಾನಯೋಗಿ ಶಿವಯೋಗಿ ಲಿಂ. ಪಂ. ಪಂಚಾಕ್ಷರ ಗವಾಯಿಗಳವರ 80 ನೇ ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ 14 ನೇ ಪುಣ್ಯಸ್ಮರಣೋತ್ಸವ ಉಭಯ ಗುರುಗಳ ಜಾತ್ರಾ ಮಹೋತ್ಸವ ಜೂನ್ 22 ರಿಂದ 26 ರರ ವರೆಗೆ ನಡೆಯಲಿದೆ ಕೋಲಾರದಲ್ಲಿ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ..! ಈ ಕುರಿತು ವೀರೇಶ್ವರ ಪುಣ್ಯಾಶ್ರಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ಕಲ್ಲಯ್ಯಜ್ಜನವರು ಜೂನ್ 22 ರಿಂದ 26 ರರ ವರೆಗೆ ಕೀರ್ತನ, … Continue reading ಜೂ. 22 ರಿಂದ 26 ರ ತನಕ ಪಂಚಾಕ್ಷರ ಗವಾಯಿಗಳವರ 80 ನೇ ಪುಣ್ಯಸ್ಮರಣೋತ್ಸವ..!
Copy and paste this URL into your WordPress site to embed
Copy and paste this code into your site to embed