Murder Case: ನಟ ದರ್ಶನ್ ಗೆ ಜುಲೈ 4 ರವರೆಗೂ ನ್ಯಾಯಾಂಗ ಬಂಧನ..!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಗೆ ಜುಲೈ 4 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಜೂ.25 ರವರಗೆ ಭಾರೀ ಮಳೆ… ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..! ಇಂದು ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಯಿತು. ಈ ಮೂಲಕ 13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಹೋಗಿದ್ದಾರೆ. ರೇಣುಕಾಸ್ವಾಮಿ ಕೊಲೆ … Continue reading Murder Case: ನಟ ದರ್ಶನ್ ಗೆ ಜುಲೈ 4 ರವರೆಗೂ ನ್ಯಾಯಾಂಗ ಬಂಧನ..!