ಜಸ್ಟ್ ಮಿಸ್: ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು!

ಹೈದರಾಬಾದ್:- ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಸಿಎಂ ಚಂದ್ರಬಾಬು ನಾಯ್ಡು ಪಾರಾಗಿದ್ದಾರೆ. ಲೈಟ್ ಮ್ಯಾನ್ ಸಾವು: ನಿರ್ದೇಶಕ ಯೋಗರಾಜ್ ಭಟ್ ಮೇಲೆ FIR ದಾಖಲು! ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ, ಒಂದು ರೈಲು ವಿರುದ್ಧ ದಿಕ್ಕಿನಿಂದ ಸಿಎಂ ಚಂದ್ರಬಾಬು ನಾಯ್ಡು … Continue reading ಜಸ್ಟ್ ಮಿಸ್: ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು!