ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ ..!

ಬೆಂಗಳೂರು:- ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ ಆಗಿದ್ದಾರೆ. ವೀರಪ್ಪ ರನ್ನು ನೇಮಕ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತು. ಅದರಂತೆ ನೇಮಕ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಕೇಸ್.. ಮೂರನೇ ಬಾರಿ ಸೆಂಟ್ರಲ್ ಜೈಲಿಗೆ ಬಂದ ಮಾಜಿ ಸಂಸದ ಪ್ರಜ್ವಲ್! ಈ ಹಿಂದೆ ಕರ್ನಾಟಕ ಹೈಕೋರ್ಟ್​ನ್ಯಾಯಮೂರ್ತಿಯಾಗಿದ್ದ ವೀರಪ್ಪ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್​ ಸ್ಥಾಪನೆ ಮಾಡಿದ್ದರು. ಅಲ್ಲದೇ ಬಿ. ವೀರಪ್ಪ ಅವರು ಈ ಹಿಂದಿನ ಬಿಜೆಪಿ … Continue reading ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ ..!